ಜಿಲ್ಲಾ ಉಸ್ತುವಾರಿ ಮಂತ್ರಿ ಅಲ್ಲ, ಉಸಾಬರಿ ಮಂತ್ರಿ
ಅದಕ್ಕೆ ಈ ಜಿಲ್ಲಾ ಉಸ್ತುವಾರಿ ಮಂತ್ರಿ ಅಲ್ಲಲ್ಲ ಜಿಲ್ಲಾ ಉಸಾಬರಿ ಮಂತ್ರಿಯಿಂದ ಜನ ಬೇಸತ್ತು ಹೋಗಿದ್ದಾರೆ. ಸಚಿವರು ತಮ್ಮ ಇಲಾಖೆಯನ್ನು ಒಂದು ಜಿಲ್ಲೆಗೆ ಸೀಮಿತಗೊಳಿಸಿರುವುದು ಕೆಲವರಿಗೆ ಅಸಮಾಧಾನಕ್ಕೆ ಕಾರಣವಾಗಿದೆ. ಈ ಜಿಲ್ಲಾ ಉಸ್ತುವಾರಿ ಮಂತ್ರಿ ಅಲ್ಲಲ್ಲ ಉಸಾಬರಿ ಮಂತ್ರಿ ತೆಗೆದು ಹಾಕಿ, ಇಡೀ ಕರ್ನಾಟಕ ರಾಜ್ಯಕ್ಕೆ ಮಂತ್ರಿ ಎಂದು ಜನರಿಗೆ ಮನದಟ್ಟು ಮಾಡಬೇಕು. ಅಂದಾಗ ಸರ್ಕಾರ ಆಡಳಿತ ಯಂತ್ರ ಚುರುಕುಗೊಂಡಿದೆ ಎಂಬ ಅರ್ಥ ಜನರಿಗೆ ಬರುತ್ತದೆ.
ಶಿಷ್ಟಾಚಾರ ಉಲ್ಲಂಘನೆ ವಿಧಾನಸೌಧಕ್ಕೆ ಅನ್ವಯಿಸಲ್ಲ
ಯಾವಾಗ ಕ್ಷೇತ್ರದ ಶಾಸಕರು ಸಾರ್ವಜನಿಕ ತಮ್ಮ ಸಮಸ್ಯೆಗಳಿಗೆ ಸ್ಪಂದಿಸುವುದಿಲ್ಲ. ಅಂತಹ ಸಂದರ್ಭದಲ್ಲಿ ಸಾರ್ವಜನಿಕರು ರೊಚ್ಚಿಗೆದ್ದ ವಿಧಾನಸೌಧದಲ್ಲಿರುವ ಸಚಿವರ ಕೊಠಡಿ ಸಂಖ್ಯೆಗೆ ಪತ್ರ ಬರೆದು, ಸಮಸ್ಯೆಗಳಿಗೆ ಸ್ಪಂದಿಸುವಂತೆ ಕೋರಿ ಅರ್ಜಿ ಪತ್ರದ ಮೂಲಕ ಸಚಿವರಿಗೆ ಸಾರ್ವಜನಿಕ ತಿಳಿಸಿರುತ್ತಾರೆ. ಸಾರ್ವಜನಿಕರ ಸಮಸ್ಯೆಗಳಿಗೆ ಸಚಿವರ ಸ್ಪಂದಿಸಿದಾಗ ಶಾಸಕರ ಶಿಷ್ಟಾಚಾರ ಉಲ್ಲಂಘನೆ ಹೇಗಾಗುತ್ತದೆ. ಮುಖ್ಯಮಂತ್ರಿಗಳು, ಮಂತ್ರಿಗಳು ಶಾಸಕರಗಿಂತ ದೊಡ್ಡವರು, ಶಿಷ್ಟಾಚಾರ ಉಲ್ಲಂಘನೆ ಅನ್ವಯಿಸುವುದಿಲ್ಲ.
ಶಿಷ್ಟಾಚಾರ ಉಲ್ಲಂಘನೆ ವಿಧಾನಸೌಧಕ್ಕೆ ಅನ್ವಯಿಸಲ್ಲ
ಯಾವಾಗ ಕ್ಷೇತ್ರದ ಶಾಸಕರು ಸಾರ್ವಜನಿಕ ತಮ್ಮ ಸಮಸ್ಯೆಗಳಿಗೆ ಸ್ಪಂದಿಸುವುದಿಲ್ಲ. ಅಂತಹ ಸಂದರ್ಭದಲ್ಲಿ ಸಾರ್ವಜನಿಕರು ರೊಚ್ಚಿಗೆದ್ದ ವಿಧಾನಸೌಧದಲ್ಲಿರುವ ಸಚಿವರ ಕೊಠಡಿ ಸಂಖ್ಯೆಗೆ ಪತ್ರ ಬರೆದು, ಸಮಸ್ಯೆಗಳಿಗೆ ಸ್ಪಂದಿಸುವಂತೆ ಕೋರಿ ಅರ್ಜಿ ಪತ್ರದ ಮೂಲಕ ಸಚಿವರಿಗೆ ಸಾರ್ವಜನಿಕ ತಿಳಿಸಿರುತ್ತಾರೆ. ಸಾರ್ವಜನಿಕರ ಸಮಸ್ಯೆಗಳಿಗೆ ಸಚಿವರ ಸ್ಪಂದಿಸಿದಾಗ ಶಾಸಕರ ಶಿಷ್ಟಾಚಾರ ಉಲ್ಲಂಘನೆ ಹೇಗಾಗುತ್ತದೆ. ಮುಖ್ಯಮಂತ್ರಿಗಳು, ಮಂತ್ರಿಗಳು ಶಾಸಕರಗಿಂತ ದೊಡ್ಡವರು, ಶಿಷ್ಟಾಚಾರ ಉಲ್ಲಂಘನೆ ಅನ್ವಯಿಸುವುದಿಲ್ಲ.
ವೀರೇಶ ಧೂಪದಮಠ
